Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Kshetra Samachara

Local News Subject: 
ಹುಬ್ಬಳ್ಳಿ: ವೇದಾಂತ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕೇಂದ್ರ ಹಾಗೂ ರಾಜ್ಯ ಸಚಿವರು ಚಾಲನೆ...!
City: 
Hubballi-Dharwad
Category: 
Health & Fitness
COVID
Body: 

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ವೇದಾಂತ ಹಾಸ್ಪಿಟಲ್ ಲೋಕಾರ್ಪಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಪ್ರಸಾದ ಅಬ್ಬಯ್ಯ ಉದ್ಘಾಟಿಸಿದರು.

ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ,ಕಿಲ್ಲರ್ ಕೊರೋನಾ ವೈರಸ್ ಧಾರವಾಡ ಜಿಲ್ಲೆಯಲ್ಲಿ ತಲ್ಲಣ ಸೃಷ್ಟಿಸಿದೆ. ಅಲ್ಲದೇ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಡ್ ಕೊರತೆ ಹೆಚ್ಚಾಗಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ವೇದಾಂತ ಸಂಸ್ಥೆ ಸಹಭಾಗಿತ್ವದಲ್ಲಿ ಹಾಗೂ ಪ್ರಾಯೋಜಕತ್ವದಲ್ಲಿ ನೂರು ಬೆಡ್ ಆಸ್ಪತ್ರೆಯನ್ನು ಕಿಮ್ಸ್ ಆವರಣದಲ್ಲಿ ಸ್ಥಾಪನೆ ಮಾಡಲಾಗಿದೆ ಎಂದರು.

ಜಗತ್ತಿನ ಯಾವ ದೇಶ ಕೂಡ ರೈಲ್ವೆ ಮೂಲಕ ಆಕ್ಸಿಜನ್ ಸಪ್ಲೈ ಮಾಡಿಲ್ಲ. ಆದರೇ ಭಾರತೀಯ ರೈಲ್ವೆ ಇಲಾಖೆಯ ಮೂಲಕ 400ಕ್ಕೂ ಹೆಚ್ಚು ಆಕ್ಸಿಜನ್ ಎಕ್ಸಪ್ರೇಸ್ ಮೂಲಕ ರನ್ ಮಾಡಲಾಗಿದೆ.ಭಾರತ ಸರ್ಕಾರ 42 ಆಸ್ಪತ್ರೆಗಳಿಗೆ ಆಕ್ಸಿಜನ್ ಪ್ಲಾಂಟ್ಸ್ ನೀಡಲಾಗಿದೆ ಎಂದು ಅವರು ಹೇಳಿದರು.

Reach Count: 
61262