Public News
News Subject:
ರೋಹಿಣಿ ಸಿಂಧೂರಿ ಪರ ಸಹಿ ಸಂಗ್ರಹ ಅಭಿಯಾನ
Upload Image:
Category:
Politics
Body:
ಮೈಸೂರು: ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವಾಪಸ್ ಜಿಲ್ಲೆಗೆ ಕರೆಸಬೇಕೆಂಬ ಕೂಗು ಹೆಚ್ಚಾಗುತ್ತಿದೆ. ಅದಕ್ಕಾಗಿ ಜಿಲ್ಲೆಯಲ್ಲಿ ಸಹಿ ಸಂಗ್ರಹ ಅಭಿಯಾನವೂ ನಡೆಯುತ್ತಿದೆ.
ಚೇಂಜ್ ಆರ್ಗ್ ಎಂಬ ಸಾಮಾಜಿಕ ಮಾಧ್ಯಮದಲ್ಲಿ "ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ" ಎಂಬ ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಈಗಾಗಲೇ ನೂರಾರು ಜನ ಪ್ರಜ್ಞಾವಂತರು ಇದಕ್ಕೆ ಸಹಿ ಹಾಕಿದ್ದಾರೆ. ಈ ನಡುವೆ ಜಿಲ್ಲೆಯ ರಾಜಕಾರಣಿಗಳಿಂದ ರೋಹಿಣಿ ಮೇಲೆ ಆರೋಪಗಳು ಕೇಳಿ ಬರುತ್ತಲೇ ಇವೆ.
Reach Count:
51383