Kshetra Samachara
Local News Subject:
ಕಾರು ಬೈಕ್ ನಡುವೆ ಭೀಕರ ಅಪಘಾತ,ಅದೃಷ್ಟವಶಾತ್ ಪಾರಾದ ಬೈಕ್ ಸವಾರ..
City:
Udupi
Mangalore
Video Thumbnail:
Category:
Accident
Body:
ಮಂಗಳೂರು: ಕಾರು ಬೈಕ್ ನಡುವೆ ಭೀಕರ ಅಪಘಾತ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಭಂಡಾರಿಬೆಟ್ಟುವಿನಲ್ಲಿ ನಡೆದಿದೆ.ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಘಟನೆಯ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.
ರೋಡ್ ಕ್ರಾಸ್ ಮಾಡುವ ವೇಳೆ ಬೈಕ್ ಗೆ ಕಾರು ಡಿಕ್ಕಿಯಾಗಿದೆ.ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಸವಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಬೈಕ್ ಸವಾರರಾದ ಕೃಷ್ಣಮಯ್ಯ, ಸೂರ್ಯನಾರಾಯಣ ಮಯ್ಯ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗ್ತಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Reach Count:
11308
Show Detail Screen Advertisement:
Yes