Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

PublicNext

News Subject: 
ಮಗನ ಬಂಧನ.. ಅನ್ನ ನೀರು ಬಿಟ್ಟು ಚಿಂತಿತರಾದ ಶಾರೂಖ್ ದಂಪತಿ!
Upload Image: 
PublicNext--633473--node-nid
Category: 
Law and Order
Cinema
Body: 

ಮುಂಬೈ: ಡ್ರಗ್ಸ್ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್ ಸ್ಥಿತಿ ನೆನೆಯುತ್ತಾ ನಟ ಶಾರೂಖ್ ದಂಪತಿ ತೀರಾ ಚಿಂತೆಯಲ್ಲಿ ಮುಳುಗಿದ್ದಾರೆ. ಸರಿಯಾಗಿ ಊಟ ನೀರು ಸೇವಿಸದ ಕಿಂಗ್ ಖಾನ್ ಮಗನ ಬರುವಿಕೆಯನ್ನು ಕಾಯುತ್ತಿದ್ದಾರೆ.

ಇನ್ನು ಆರ್ಯನ್ ಆರೋಗ್ಯದ ಬಗ್ಗೆ ಎನ್ ಸಿಬಿ ಅಧಿಕಾರಿಗಳ ಬಳಿ ವಿಚಾರಿಸುತ್ತಾ ಶಾರೂಖ್ ದಂಪತಿ ರಾತ್ರಿಯಿಡೀ ನಿದ್ದೆಗೆಟ್ಟು ಕುಳಿತಿದ್ದಾರೆ.

ಮಗ ಜೈಲಿನಲ್ಲಿ ಹೇಗೆ ದಿನಗಳನ್ನು ಕಳೆಯುತ್ತಿದ್ದಾನೋ ಎಂಬ ಚಿಂತೆ ಆರ್ಯನ್ ಪೋಷಕರಿಗೆ ಹೀಗಾಗಿ ದಂಪತಿ ಮಗನ ಬಗ್ಗೆ ಯೋಚನೆ ಮಾಡುತ್ತಾ ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆ. ಊಟ- ತಿಂಡಿಯೂ ಇಲ್ಲದಾಗಿದೆ. ಅಲ್ಲದೆ ಪದೇ ಪದೇ ಎನ್ ಸಿಬಿ ಅಧಿಕಾರಿಗಳಿಗೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿಕೊಳ್ಳುತ್ತಿದ್ದಾರೆ ಎಂದು ಎಸ್ ಆರ್ ಕೆ ಆಪ್ತರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ನಿನ್ನೆ ಆರ್ಯನ್ ಖಾನ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸುವುದಾಗಿ ಮುಂಬೈ ಸೆಷನ್ಸ್ ಕೋರ್ಟ್ ಹೇಳಿದೆ. ಬುಧವಾರ ಮಧ್ಯಾಹ್ನದ ಬಳಿಕ ಸುದೀರ್ಘ ವಿಚಾರಣೆ ನಡೆಯಲಿದೆ.

Reach Count: 
20235
Show Detail Screen Advertisement: 
Yes